ಕ್ರೈಂ ಸುದ್ದಿ

Suddi News Link

ಇತ್ತೀಚಿನ ಸುದ್ದಿ

ಶತಾಯುಷಿ ಸದಾಶಿವ ರೈ ಪರಾರಿಗುತ್ತು ನಿಧನ

0
ಪುತ್ತೂರು: ಪೆರಾಬೆ ಗ್ರಾಮದ ಪರಾರಿಗುತ್ತು ನಿವಾಸಿ, ಪ್ರಗತಿಪರ ಕೃಷಿಕ ಕುಂಟೋಡಿ ಸದಾಶಿವ ರೈ(101ವ.)ರವರು ವಯೋಸಹಜ ಅಸೌಖ್ಯದಿಂದ ಫೆ.9ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಪಾರ್ವತಿ ಎಸ್. ರೈ., ಪುತ್ರರಾದ ಸುಧಾಕರ ರೈ, ಪೆರಾಬೆ ಗ್ರಾ.ಪಂ ಮಾಜಿ ಅಧ್ಯಕ್ಷ ಮೋಹನದಾಸ ರೈ, ಪುತ್ರಿಯರಾದ ಸುಲೋಚನಾ ಅಡ್ಯಂತಾಯ, ಸುಜಾತ ರೈ ಹಾಗೂ...

ವೈಜಯಂತೀ ಪಂಚಾಂಗದ ಸಂಪಾದಕ ಯರ್ಮುಂಜ ಶಂಕರ ಜೋಯಿಸ ವಿಧಿವಶ

0
ಪುತ್ತೂರು:ದೃಗ್ಗಣಿತರೀತ್ಯಾ ಪಂಚಾಂಗವನ್ನು ತಯಾರಿಸಿ ಧರ್ಮಕರ್ಮಗಳಿಗೆ ಕಾಲನಿರ್ಣಯವನ್ನು ಮಾಡಿಕೊಂಡು ಬರುತ್ತಿರುವ, 108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕ ಯರ್ಮುಂಜ ಶಂಕರ ಜೋಯಿಸರು(72ವ.)ಅಂಗರಜೆಯ ಸ್ವಗೃಹದಲ್ಲಿ ಫೆ.8ರಂದು ನಿಧನರಾದರು. ಯರ್ಮುಂಜ ಭೀಮ ಜೋಯಿಸರ ಮಗನಾದ ಇವರು ವೈಜಯಂತೀ ಪಂಚಾಂಗದ ಆದ್ಯಪ್ರವರ್ತಕರಾದ ಯರ್ಮುಂಜ ಶಂಕರ ಜೋಯಿಸರ ಮೊಮ್ಮಗ. ಧರ್ಮಶಾಸ್ತ್ರದಲ್ಲಿಯೂ ಇವರ ಪಾಂಡಿತ್ಯವು ಅಗಾಧವಾಗಿತ್ತು.ಹಲವು ಜೌತಿಷ...

ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಿರಿಯ ನಟಿ ಸುಧಾರಾಣಿ ಭೇಟಿ

0
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಿರಿಯ ಕನ್ನಡ ನಟಿ ಸುಧಾರಾಣಿ ಅವರು ಭೇಟಿ ನೀಡಿದರು. ದೇವಳದ ಸತ್ಯಧರ್ಮ ನಡೆಯಲ್ಲಿ ಸುಧಾರಾಣಿ ಅವರಿಗೆ ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಪ್ರಸಾದ ವಿತರಿಸಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ...

ಧಾರ್ಮಿಕ

ವಿದ್ಯಾಕ್ಷೇತ್ರ

ಸಂಪಾದಕೀಯ

Suddi Live Channel

ವಿಶೇಷ ಸುದ್ದಿ

ಶುಭಾಶಯ/ಶುಭಾರಂಭ

error: Content is protected !!
Breaking