ಹೆಚ್ಚಿನ ಸುದ್ದಿ

Suddi News Link

ಧಾರ್ಮಿಕ ಸುದ್ದಿ

ಪುರುಷರಕಟ್ಟೆ:ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ

0
ಪುತ್ತೂರು: ಪುರುಷರಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನಡೆಯಲಿರುವ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಚಪ್ಪರ ಮುಹೂರ್ತವು ಜು.24ರಂದು ಪುರುಷರಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಮುಂಭಾಗದಲ್ಲಿ ನೆರವೇರಿತು. ಅರ್ಚಕ ರಾಧಾಕೃಷ್ಣ ಶಗ್ರಿತ್ತಾಯ‌ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ರವಿಕುಮಾರ್ ,...

ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿಪೂಜಾ ಸಮಿತಿ ರಚನೆ

0
ಅಧ್ಯಕ್ಷರಾಗಿ ಪ್ರಜ್ಞಾ ರವಿರಾಜ್ ,ಕಾರ್ಯದರ್ಶಿ ಪವಿತ್ರ ಧನಂಜಯ್,ಕೋಶಾಧಿಕಾರಿ ಗೋಪಿ ಉಮೇಶ್ ಗೌಡ ನೇಮಕ ಪುತ್ತೂರು: ಆಲಡ್ಕ ಶ್ರೀ‌ಸದಾಶಿವ ದೇವಸ್ಥಾನದಲ್ಲಿ ವರ್ಷಂಪ್ರತಿ‌ ನಡೆಯುವ ಶ್ರೀ ವರಮಹಾಲಕ್ಷ್ಮಿ‌ಪೂಜಾ ಕಾರ್ಯಕ್ರಮಕ್ಕೆ ಸಮಿತಿಯನ್ನು ರಚನೆ ಮಾಡಲಾಯಿತು. ಕ್ಷೇತ್ರದ ನಿಕಟಪೂರ್ವ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಅರುಣ್ ಆಳ್ವ ಬೋಳೋಡಿ ಅಧ್ಯಕ್ಷತೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ...

‘ಎ’ ಶ್ರೇಣಿ ಗೆ ಏರಲಿದೆ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ

0
ನರಿಮೊಗರು: ಇಲ್ಲಿನ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ ತನ್ನ ಎಲ್ಲಾ ಘನತೆ, ಅರ್ಹತೆಯಿಂದ ಇಲಾಖಾ ನಿಯಮಾನುಸಾರ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ‘ಎ’ ಶ್ರೇಣಿಗೆ ಒಳಪಡಲಿದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ನಿಯಮಾನುಸಾರ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವಾರ್ಷಿಕ ಆದಾಯ ರೂ.25 ಲಕ್ಷಕ್ಕಿಂತಲೂ ಅಧಿಕ ಇರುವ...

ಕ್ರೈಂ ನ್ಯೂಸ್

ವಿದ್ಯಾಕ್ಷೇತ್ರ

ಸಂಪಾದಕೀಯ

Suddi Live Channel

ವಿಶೇಷ ಸುದ್ದಿ

ಶುಭಾಶಯ/ಶುಭಾರಂಭ

error: Content is protected !!
Breaking