ಇಂದಿನ ಕಾರ್ಯಕ್ರಮ

16-09-2025

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೯.೩೦ಕ್ಕೆ ಮೃತ್ಯುಂಜಯ ಹೋಮ
ಟಿಬೊಳುವಾರು ವಿಶ್ವಕರ್ಮ ಯುವ ಸಮಾಜದಿಂದ ಬೆಳಿಗ್ಗೆ ೮.೩೦ಕ್ಕೆ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯಿಂದ ಬೊಳುವಾರು ವಿಶ್ವಕರ್ಮ ಸಭಾಭವನದವರೆಗೆ ವಿಶ್ವಕರ್ಮ ದೇವರ ಮೆರವಣಿಗೆ, ಶ್ರೀ ವಿಶ್ವಕರ್ಮ ಪೂಜೆ, ೧೧ಕ್ಕೆ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ
ಬೀರಮಲೆ ವಿಶ್ವಕರ್ಮ ಮಂದಿರದ ವಠಾರದಲ್ಲಿ ಬೆಳಿಗ್ಗೆ ವಿಶ್ವಕರ್ಮ ಪೂಜೆ, ಮಧ್ಯಾಹ್ನ ೨ರಿಂದ ವಿಶ್ವ ವೈಭವ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಸಭಾಭವನದಲ್ಲಿ ಬೆಳಿಗ್ಗೆ ೮ರಿಂದ ಉಪ್ಪಿನಂಗಡಿ ವಿಶ್ವಕರ್ಮ ಸಮಾಜ ಸೇವಾ ಸಂಘದಿಂದ ೩೦ನೇ ವರ್ಷದ ವಿಶ್ವಕರ್ಮ ಪೂಜೆ, ೧೦ರಿಂದ ಧಾರ್ಮಿಕ ಸಭೆ, ಸನ್ಮಾನ, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ
ಪುತ್ತೂರು ತಾ.ಪಂ ಸಭಾಂಗಣದಲ್ಲಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯ ಪುತ್ತೂರು ತಾಲೂಕು ಅನುಷ್ಠಾನ ಸಮಿತಿಯಿಂದ ಗೃಹಲಕ್ಷ್ಮೀ ಯೋಜನೆಗೆ ಹೊಸ ಅರ್ಜಿ ನೋಂದಣಿ ಶಿಬಿರ
ಪುತ್ತೂರು ಎಮ್. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಸಂಜೆ ೩.೩೦ಕ್ಕೆ ಪುತ್ತೂರು ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿಯ ಸಭೆ
ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಮಧ್ಯಾಹ್ನ ೧೨ರಿಂದ ಮಾನೆಚ್ಚಿಲ್ ಸೇವೆ, ಅಗೇಲು ಸೇವೆ, ಸಾರ್ವಜನಿಕ ಅನ್ನಸಂತರ್ಪಣೆ
ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ, ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಸಂಕ್ರಮಣ ಅಗೇಲು ಸೇವೆ
ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ ೮.೧೫ಕ್ಕೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಸಂಜೆ ೬ಕ್ಕೆ ಭಜನೆ, ರಾತ್ರಿ ೭.೩೦ಕ್ಕೆ ರಂಗಪೂಜೆ
ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬೆಳಿಗ್ಗೆ ೯ಕ್ಕೆ ಸಾಮೂಹಿಕ ಮೃತ್ಯುಂಜಯ ಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ
ಕಬಕ ಶ್ರೀ ಅಡ್ಯಲಾಯ, ಪರಿವಾರ ದೈವಗಳ ಸನ್ನಿಧಿಯಲ್ಲಿ ಬೆಳಿಗ್ಗೆ ೮ಕ್ಕೆ ನಾಗತಂಬಿಲ, ಸಾರ್ವಜನಿಕ ಶ್ರೀ ಮೃತ್ಯುಂಜಯ ಹವನ
ಮಂಗಳೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬೆಳಿಗ್ಗೆ ೧೦ರಿಂದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆಗೆ ದೊರೆಯದ ಪರಿಹಾರ-ಬಿಜೆಪಿಯಿಂದ ಪ್ರತಿಭಟನಾ ಧರಣಿ