19/03/2024
ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಸಂಜೆ ೪ಕ್ಕೆ ಪುತ್ತೂರು ತಾಲೂಕು ಯುವ ಬಂಟರ ಸಂಘದ ನೂತನ ಪದಾಧಿಕಾರಿಗಳ ಸಮಿತಿ ಘೋಷಣೆ
ಉಜ್ರುಪಾದೆ ಭಟ್ಟಿ ವಿನಾಯಕ ದೇವಸ್ಥಾನದ ಸಭಾಭವನದಲ್ಲಿ ಕಲ್ಲಾರೆ ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ನಿಂದ ಬೆಳಿಗ್ಗೆ ೯.೩೦ರಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ
ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ಶ್ರೀ ನಾಗ ದೇವರ ಸನ್ನಿಧಿಯಲ್ಲಿ ಬೆಳಿಗ್ಗೆ ೮ರಿಂದ ಆಶ್ಲೇಷ ಬಲಿ, ನಾಗತಂಬಿಲ, ೨೧ನೇ ವರ್ಷದ ಮಹಾಪೂಜೆ, ಮಧ್ಯಾಹ್ನ ೧೨.೩೦ರಿಂದ ಸಾರ್ವಜನಿಕ ಅನ್ನಸಂತರ್ಪಣೆ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ರಾತ್ರಿ ೮ಕ್ಕೆ ಕದಿಕ್ಕಾರು ಬೀಡಿನಿಂದ ಭಂಡಾರ ಬಂದು ದೇವಾಲಯದ ಸಂತೆಮಜಲಿನಲ್ಲಿ ದೊಂಪದ ಬಲಿ ನೇಮೋತ್ಸವ
ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬೆಳಿಗ್ಗೆ ೯.೩೦ಕ್ಕೆ ಉಗ್ರಾಣ ಮುಹೂರ್ತ, ಸಂಜೆ ಹಸಿರು ಹೊರೆಕಾಣಿಕೆ ಸಮರ್ಪಣೆ
ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬೆಳಿಗ್ಗೆ ೭ರಿಂದ ಬಲಿ ಹೊರಟು ಉತ್ಸವ, ಮಧ್ಯಾಹ್ನ ೧೨ರಿಂದ ಮಹಾಪೂಜೆ, ಸಂಜೆ ೪.೩೦ರಿಂದ ಬಲಿ ಹೊರಟು ಉತ್ಸವ, ಆಲಂಕಾರು ಪೇಟೆ ಸವಾರಿ, ಕಟ್ಟೆಪೂಜೆಗಳು, ರಾತ್ರಿ ೬ರಿಂದ ಆಲಂಕಾರು ಪೇಟೆಯಲ್ಲಿ ಪರಿಮಳ ಕಾಲನಿ-ತುಳು ನಾಟಕ, ೮ರಿಂದ ಸಭಾ ಕಾರ್ಯಕ್ರಮ
ಪಾಣಾಜೆ ದೇವತಲಡ್ಕ ಶ್ರೀ ರಕ್ತೇಶ್ವರಿ, ಗುಳಿಗ, ಭೈರವ ಪರಿವಾರ ದೈವಸ್ಥಾನದಲ್ಲಿ ಬೆಳಿಗ್ಗೆ ೬ಕ್ಕೆ ಶ್ರೀ ಗಣಪತಿ ಹವನ, ಸಂಜೆ ೪ಕ್ಕೆ ವಾರ್ಷಿಕ ತಂಬಿಲ, ೫ಕ್ಕೆ ಭಜನೆ, ೬ರಿಂದ ಶ್ರೀ ದುರ್ಗಾಪೂಜೆ, ೭ಕ್ಕೆ ಕುಣಿತ ಭಜನೆ, ರಾತ್ರಿ ೮ಕ್ಕೆ ಸಿಂಗಾರಿ ಮೇಳ
ದೋಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹೋಮ, ತಿಲಹೋಮ, ಮಧ್ಯಾಹ್ನ ಮಹಾಪೂಜೆ, ಸಂಜೆ ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ
ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಕ್ಷೇತ್ರದ ಸನಿಹದ ಬಾರ್ಯ ನೂರಿತ್ತಾಯ ಕುಟುಂಬದ ‘ವಿಷ್ಣುಕುಮಾರ’ ಮನೆಯಲ್ಲಿ ಸುಬ್ರಹ್ಮಣ್ಯ ತಂತ್ರಿಗಳಿಗೆ ಬಾರ್ಯ ನೂರಿತ್ತಾಯ ಪ್ರತಿಷ್ಠಾನದ ಪ್ರಶಸ್ತಿ
ಅಡೂರು ಶ್ರೀ ಮಹಾಲಿಂಗೇಶ್ವರ ಮಹಾವಿಷ್ಣು ವಿನಾಯಕ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ