ಕ್ರೈಂ ಸುದ್ದಿ

Suddi News Link

ಇತ್ತೀಚಿನ ಸುದ್ದಿ

ಎಸ್. ಎಸ್. ಎಲ್‌. ಸಿ 100% ಫಲಿತಾಂಶದ ಗೀಳು : ಪದ್ಮುಂಜ ಸರಕಾರಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ...

0
ಉಪ್ಪಿನಂಗಡಿ:ಕಲಿಕೆಯಲ್ಲಿ ಹಿಂದಿದ್ದಾರೆಂಬ ಕಾರಣಕ್ಕೆ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್.ಎಸ್.ಎಲ್‌.ಸಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಘಟನೆ ವರದಿಯಾಗಿದೆ. ಖಾಸಗಿ ಶಾಲೆಗಳು 100% ಫಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ...

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಂಗಳೂರು ಪ್ರತಿನಿಧಿಯಾಗಿ ಮಹೇಶ್ ಕಜೆ ಅವಿರೋಧ ಆಯ್ಕೆ- ಘೋಷಣೆಯೊಂದೇ ಬಾಕಿ

0
ಪುತ್ತೂರು: ಎ.13ರಂದು ನಡೆಯಲಿರುವ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ (ಎಕೆಬಿಎಂಎಸ್) ಅಧ್ಯಕ್ಷ ಸ್ಥಾನದ ಚುನಾವಣೆಗೆ ಸಂಬಂಧಿಸಿ ಮಂಗಳೂರು ಪ್ರತಿನಿಧಿಯಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಈ ಕುರಿತು ಅಧಿಕೃತ...

NMMS ಪರೀಕ್ಷೆ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಭವಿಷ್ಯ ತಾಲೂಕು ಮಟ್ಟದಲ್ಲಿ ಪ್ರಥಮ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ

0
ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯು ಹಲವಾರು ವರ್ಷಗಳಿಂದ NMMS ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿಕೊಂಡು ಬಂದಿರುವ ವಿದ್ಯಾಸಂಸ್ಥೆಯಾಗಿದೆ.ಪ್ರಸ್ತುತ ವರ್ಷದ NMMS ಪರೀಕ್ಷೆಯಲ್ಲಿ 8ನೇ ತರಗತಿಯ ಭವಿಷ್ಯ (ಲಿಂಗಪ್ಪ ಗೌಡ-ಲೀಲಾವತಿ ದಂಪತಿ...

ಧಾರ್ಮಿಕ

ವಿದ್ಯಾಕ್ಷೇತ್ರ

ಸಂಪಾದಕೀಯ

Suddi Live Channel

ವಿಶೇಷ ಸುದ್ದಿ

ಶುಭಾಶಯ/ಶುಭಾರಂಭ

error: Content is protected !!
Breaking