ಬೆಳ್ತಂಗಡಿ: ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಕುದುರೆಮುಖ ವನ್ಯಜೀವಿ ವಲಯ ಇವರು ನಡೆಸಿದ ಅಂತರ್ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿಯ ಕು. ಗೌರವಿ ಹಾಗೂ ಕುಮಾರಿ ಅಕ್ಷತಾ ಅವರು ಪ್ರಥಮ ಸ್ಥಾನ ಗಳಿಸಿರುತ್ತಾರೆ.
ಇವರಿಗೆ ಕಾಲೇಜಿನ ಉಪನ್ಯಾಸಕರ ಡಾಕ್ಟರ್ ಗಣೇಶ್ ಭಟ್ ಇವರು ಮಾರ್ಗದರ್ಶನ ನೀಡಿದ್ದರು.