![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ಸೋಣ ಶನಿವಾರ ಪ್ರಯುಕ್ತ ಪಂಚಾಮೃತ ಸಹಿತ ಸಿಯಾಳಭಿಷೇಕ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಮಾಜಿ ಆಡಳಿತ ಮಂಡಳಿಯ ಸದಸ್ಯರು, ವಿವಿಧ ಸಂಘದ ಪದಾಧಿಕಾರಿಗಳು, ಊರ ಹಾಗೂ ಪರಊರ ಭಕ್ತಭಿಮಾನಿಗಳು ಉಪಸ್ಥಿತರಿದ್ದರು.
ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ಸೋಣ ಶನಿವಾರ ಪ್ರಯುಕ್ತ ಪಂಚಾಮೃತ ಸಹಿತ ಸಿಯಾಳಭಿಷೇಕ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಮಾಜಿ ಆಡಳಿತ ಮಂಡಳಿಯ ಸದಸ್ಯರು, ವಿವಿಧ ಸಂಘದ ಪದಾಧಿಕಾರಿಗಳು, ಊರ ಹಾಗೂ ಪರಊರ ಭಕ್ತಭಿಮಾನಿಗಳು ಉಪಸ್ಥಿತರಿದ್ದರು.