![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು; ಮಾಣಿ-ಮೈಸೂರು ಹೆದ್ದಾರಿಯ ಕಾವು ಸಮೀಪದ ಮಡ್ಯಂಗಲ ಎಂಬಲ್ಲಿ ಕಾರುಗಳೆರಡರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತ ಪಟ್ಟು ಮತ್ತಿಬ್ಬರು ತೀವ್ರ ಗಾಯಗೊಂಡಿರುವ ಘಟನೆ ಫೆ.20ರಂದು ನಡೆದಿದೆ.
ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಹ್ಯೂಂಡಾಯ್ ಐ20 ಹಾಗೂ ಎದುರಿನಿಂದ ಬಂದ ಆಲ್ಟೋ ಕಾರುಗಳ ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ್ದ ಆಲ್ಟೋ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.