![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನೆಲ್ಯಾಡಿ: ಇಲ್ಲಿಗೆ ಸಮೀಪದ ಹೊಸಮಜಲುನಲ್ಲಿ ಬೈಕ್ ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮೇ 30ರಂದು ಬೆಳಿಗ್ಗೆ ನಡೆದಿದೆ. ಘಟನೆ ಯಲ್ಲಿ ಬೈಕ್ ಸವಾರ ಗಾಯ ಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನೆಲ್ಯಾಡಿ: ಇಲ್ಲಿಗೆ ಸಮೀಪದ ಹೊಸಮಜಲುನಲ್ಲಿ ಬೈಕ್ ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮೇ 30ರಂದು ಬೆಳಿಗ್ಗೆ ನಡೆದಿದೆ. ಘಟನೆ ಯಲ್ಲಿ ಬೈಕ್ ಸವಾರ ಗಾಯ ಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.