ಪುತ್ತೂರು: ಬಕ್ರೀದ್ ಸಂದರ್ಭ ಗೋಹತ್ಯೆ ಹಾಗು ಅಕ್ರಮ ಗೋ ಸಾಗಾಣಿಕೆಗೆ ನಡೆಯುವುದಕ್ಕೆ ಕಡಿವಾಣ ಹಾಕಬೇಕು ಎಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡದ ವತಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ.ಈ ಸಂದರ್ಭ ಬಜರಂಗದಳ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ ಕುಂಜೂರುಪಂಜ, ಪ್ರಖಂಡ ಸಂಯೋಜಕ ಹರೀಶ್ ಕುಮಾರ್ ದೋಳ್ಪಾಡಿ, ಸಹ ಸಂಯೋಜಕ ಚೇತನ್ ಬೊಳುವಾರು, ಅಖಾಡ ಪ್ರಮುಖ್ ಹರ್ಷಿತ್ ಬಲ್ನಾಡು, ಗ್ರಾಮಾಂತರ ಪ್ರಖಂಡ ಅಖಾಡ ಪ್ರಮುಖ್ ದಿನೇಶ್ ತಿಂಗಳಾಡಿ ಉಪಸ್ಥಿತರಿದ್ದರು.
Home ಗ್ರಾಮವಾರು ಸುದ್ದಿ ಗೋಹತ್ಯೆ, ಗೋ ಸಾಗಾಣಿಕೆಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ವಿಹಿಂಪ, ಬಜರಂಗದಳ ನಗರ ಪ್ರಖಂಡದಿಂದ ಠಾಣೆಗೆ ಮನವಿ