ಪುತ್ತೂರು: ರಾಜ್ಯ ಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ. ವಿರೇಂದ್ರ ಹೆಗ್ಗಡೆಯವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ಪುತ್ತೂರು ವಲಯ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಅಸೋಸಿಯೇಶನ್ ನ ಜಿಲ್ಲಾಧ್ಯಕ್ಷ ಆನಂದ್ ಎನ್ ಬಂಟ್ವಾಳ, ಪುತ್ತೂರು ವಲಯದ ಅಧ್ಯಕ್ಷ ನಾಗೇಶ್ ಟಿ ಎಸ್. ಕೆಮ್ಮಾಯಿ, ಕಾರ್ಯದರ್ಶಿ ಪ್ರಮೋದ್ ಸಾಲ್ಯಾನ್, ಗೌರವಾಧ್ಯಕ್ಷ ಹರೀಶ್ ಪುಣಚ, ಕೋಶಾಧಿಕಾರಿ ಗಿರಿಧರ್ ಭಟ್, ರಘು ಫೋಟೋಶಾಪ್, ಚಂದ್ರಶೇಖರ್ ಉಪ್ಪಿನಂಗಡಿ, ಗಣೇಶ್ ಕಟ್ಟಪುಣಿ, ಯತೀಶ್ ನೆಲ್ಯಾಡಿ, ಸುಶ್ರುತ್ ಉಪ್ಪಿನಂಗಡಿ ಮೊದಲಾದವರು ಉಪಸ್ಥಿತರಿದ್ದರು