ಪುತ್ತೂರು : ತಾಲೂಕು ಪಂಚಾಯತ್ ವಾಣಿಜ್ಯ ಕಟ್ಟಡದ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹಮ್ಮಾಯಿ ಸೌಹಾರ್ದ ಸಹಕಾರಿಯ ವಾರ್ಷಿಕ ಮಹಾಸಭೆಯೂ ಆ.28 ರಂದು ಕೊಂಬೆಟ್ಟು ಮರಾಟಿ ಸಮಾಜ ಮಂದಿರದ ಸಭಾಂಗಣದಲ್ಲಿ ನಡೆಯಲಿದೆ. ಸಹಕಾರಿಯ ಎಲ್ಲಾ ಪದಾಽಕಾರಿಗಳು ಹಾಗೂ ಸದಸ್ಯರು ಹಾಜರಿದ್ದು ,ಸೂಕ್ತ ಸಲಹೆ ,ಸೂಚನೆಯನ್ನಿತ್ತು ಸಹಕರಿಸುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿತ್ ನಾಯ್ಕ ವಿನಂತಿಸಿದ್ದಾರೆ.