ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

0

ಪುತ್ತೂರು: ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಪುತ್ತೂರಿಗೆ ಭೇಟಿ ನೀಡಿದ ಸಂದರ್ಭ ಅವರು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೂ ಭೇಟಿ ನೀಡಿದರು.


ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರನ್ನು ಸ್ವಾಗತಿಸಿದರು. ದೇವಳದ ಪ್ರಧಾನ ಅರ್ಚಕ ವಿ.ಎಸ್ ಭಟ್ ಪ್ರಸಾದ ವಿತರಣೆ ಮಾಡಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಸದಸ್ಯರು ಮತ್ತು ಪುತ್ತೂರು ಅಭಿನವ ಭಾರತ ಮಿತ್ರ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here