ವಿವೇಕಾನಂದ ಪದವಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

0

ಪುತ್ತೂರು : ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ )ದಲ್ಲಿ ಕಾಲೇಜಿನ , ರಾಜ್ಯಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಜಂಟಿ ಆಶ್ರಯದಲ್ಲಿ ಸಂವಿಧಾನ ದಿನವನ್ನು ಕಾಲೇಜಿನ ಆವರಣದಲ್ಲಿ ನ.26ರಂದು  ಆಚರಿಸಲಾಯಿತು.


ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಥ್ ಜೋಡುಕಲ್ಲು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿಭಟ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅನೀತಾ ಕಾಮತ್, ಉಪನ್ಯಾಸಕಿ ಕವಿತಾ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here