ಪುತ್ತೂರು : ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ನಿವೃತ್ತ ಶಿಕ್ಷಕಿ ರೇವತಿ ಕುಕ್ಕಂಬಳ್ಳರಿಗೆ ಗೌರವಾರ್ಪಣೆ

0

ಪುತ್ತೂರು : ಶ್ರೀ ಭಾರತಿ ಮತ್ತು ಗೋಪಾಲಕೃಷ್ಣ ಕಿಲಂಗೋಡಿಯವರ ಮನೆಯಲ್ಲಿ ನಡೆದ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ‌ದ ಬಳಿಕ ನಡೆದ ಸಮಾರಂಭದಲ್ಲಿ ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇದರ ಶತಮಾನೋತ್ಸದ ಶತ ಕಾರ್ಯಕ್ರಮದ ಅಂಗವಾಗಿ ಶೈಕ್ಷಣಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ನಿವೃತ್ತ ಮುಖ್ಯ ಗುರು  ರೇವತಿ ಕುಕ್ಕಂಬಳ್ಳ ಅವರನ್ನು ಗೌರವಿಸಿ ಅಭಿನಂದಿಸಲಾಯಿತು .

ಕಾರ್ಯಕ್ರಮದಲ್ಲಿ ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರಿನ ಅಧ್ಯಕ್ಷ ಬಾಲಕೃಷ್ಣ ನಾಯಕ್ ತೆಂಕಿಲ‌,ನಿರ್ದೇಶಕ ವಿಷ್ಣು ಪ್ರಭು ಸೇರಿದಂತೆಸರಸ್ವತಿ ಮಹಿಳಾ ಮಂಡಳಿಯ ಸದಸ್ಯೆಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here