ಶಾಖೆಪುರ: ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಆಮಂತ್ರಣ ಪತ್ರ ಬಿಡುಗಡೆ

0

ಹಿರೇಬಂಡಾಡಿ: ಸಂಜೀವಿನಿ ಮಿತ್ರವೃಂದ ಶಾಖೆಪುರ ಇದರ ಆಶ್ರಯದಲ್ಲಿ ಡಿ.31ರಂದು ಶಾಖೆಪುರ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು.


ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯಧುಶ್ರೀ ಆನೆಗುಂಡಿ ಅವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭಹಾರೈಸಿದರು. ದೇವಸ್ಥಾನದ ಅರ್ಚಕರು, ಸಂಜೀವಿನಿ ಮಿತೃವೃಂದದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here