ನೆಹರುನಗರ ಬೈಕ್, ಓಮ್ನಿ ಡಿಕ್ಕಿ -ಸವಾರನಿಗೆ ಗಾಯ

0

ಪುತ್ತೂರು: ಬೈಕ್ ಮತ್ತು ಮಾರುತಿ ಓಮ್ನಿ ನಡುವೆ ನೆಹರುನಗರ ಸಮೀಪ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಅನಂತಾಡಿ ನಿವಾಸಿ ಪುಷ್ಪರಾಜ್ ಗೌಡ ಎಂಬವರು ಗಾಯಗೊಂಡಿದ್ದಾರೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here