ಪೆರ್ನೆ: ಲಾರಿ ಪಲ್ಟಿ- ಚಾಲಕ ಅಪಾಯದಿಂದ ಪಾರು

0

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಮಗುಚಿ ಬಿದ್ದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆಯ ಕಡಂಬು ಎಂಬಲ್ಲಿ ಡಿ.28ರಂದು ನಡೆದಿದೆ.


ಬಿ.ಸಿ.ರೋಡ್‌ನಿಂದ ಹಾಸನ ಕಡೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಂಚಿಗೆ ಮಗುಚಿ ಬಿದ್ದಿದ್ದು, ಘಟನೆಯಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಚಾಲಕ ಅಪಾಯದಿಂದ ಪಾರಾಗಿದ್ದಾನೆ.

LEAVE A REPLY

Please enter your comment!
Please enter your name here