ರಂಗಮಂಚದಲ್ಲಿ ಕೊನೆಯುಸಿರೆಳೆದ ಕಲಾವಿದ

0


ನಾಟಕ ಪ್ರದರ್ಶನ ನಡೆಯುತ್ತಿರುವ ವೇಳೆ ಕಲಾವಿದನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದಿದೆ. ಮಳವಳ್ಳಿ ದುಗ್ಗನಹಳ್ಳಿ ಗ್ರಾಮದ ನಂಜಯ್ಯ (46) ಮೃತ ಕಲಾವಿದ. ಕೃಷ್ಣ ಸಂಧಾನ ನಾಟಕದಲ್ಲಿ ಸಾರ್ಥಕಿ ಪಾತ್ರವನ್ನು ನಿರ್ವಹಿಸಿದ್ದ ನಂಜಯ್ಯ ವೇದಿಕೆಯಲ್ಲಿಯೇ ಕುಸಿದು ಬಿದ್ದು ರಂಗಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here