ಬಾಕಿಲಗುತ್ತುವಿನಲ್ಲಿ ಉಗ್ರಾಣ ಮುಹೂರ್ತ: ಜ.30-ಫೆ.3ರ ವರೆಗೆ ಪ್ರತಿಷ್ಠಾವರ್ಧಂತಿ, ವಾರ್ಷಿಕ ನೇಮೋತ್ಸವ

0

ವಿಟ್ಲ: ಬಂಟ್ವಾಳ ತಾಲೂಕಿನ ಅನಂತಾಡಿ ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ, ಹೊಸಮ್ಮ, ಶ್ರೀ ಬ್ರಹ್ಮಬೈದರ್ಕಳ ಗರಡಿ, ಅಣ್ಣಪ್ಪ ಪಂಜುರ್ಲಿ ಪರಿವಾರ ದೈವಗಳ ಕ್ಷೇತ್ರ ಬಾಕಿಲಗುತ್ತುವಿನಲ್ಲಿ ಜ.೩೦ರಂದು ಫೆ.೩ರ ವರೆಗೆ ನಡೆಯಲಿರುವ ಪ್ರತಿಷ್ಠಾದಿನಾಚರಣೆ ಹಾಗೂ ನೇಮೋತ್ಸವದ ಪ್ರಯುಕ್ತ ಜ.೨೯ರಂದು ಉಗ್ರಾಣ ಮುಹೂರ್ತ ನಡೆಯಿತು.


ಬಾಕಿಲ ಗುತ್ತು ಆಡಳಿತ ಟ್ರಸ್ಟ್ ನ ಅಧ್ಯಕ್ಷರಾದ ವಸಂತ ಪೂಜಾರಿ ಎ. ಮಂಗಳೂರು, ಪ್ರಧಾನ ಕಾರ್ಯದರ್ಶಿ ಹರೀಶ್ ಸಾಲ್ಯಾನ್ ಮಂಗಳೂರು, ಕೋಶಾಧಿಕಾರಿ ಲಕ್ಷ್ಮಣ ಪೂಜಾರಿ ಬಾಕಿಲಗುತ್ತು, ಜತೆಕಾರ್ಯದರ್ಶಿ ಸಂಕಪ್ಪ ಪೂಜಾರಿ ಮಾಡಾವು, ಟ್ರಸ್ಟಿಗಳಾದ ಜನಾರ್ದನ ಪೂಜಾರಿ ಬಾಕಿಲಗುತ್ತು, ಸುರೇಶ್ ಸಾಲ್ಯಾನ್ ಬಾಕಿಲಗುತ್ತು, ಶೈಲೇಶ್ ಕುಮಾರ್ ಅಗತ್ತಾಡಿ, ಚಂದ್ರಶೇಖರ ಗೋಳಿಕಟ್ಟೆ, ಪುಷ್ಪ ಬಾಕಿಲಗುತ್ತು, ಕೃಷ್ಣ ಶಾಂತಿ ಪಾಣೆರಮಜಲು, ವಾರಿಜ ವಸಂತ ಸುವರ್ಣ ಕೆಂಗುಡೆಲು ಸಹಿತ ಕುಟುಂಬಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here