ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾತ್ರೆ – ಮಾ.31ರೊಳಗೆ ಸ್ವಯಂ ಸೇವಕರು ಹೆಸರು ನೋಂದಾಯಿಸಲು ವಿನಂತಿ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆಯ ಸಂದರ್ಭ ಎ.10  ರಿಂದ 20ರ ತನಕ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತಿ ಉಳ್ಳವರು ಹೆಸರು ನೋಂದಾಯಿಸುವಂತೆ ದೇವಳದ ಆಡಳಿತ ಮಂಡಳಿ ವಿನಂತಿಸಿದೆ.

 

ಸ್ವಯಂ ಸೇವಕರಾಗಿ ಆಸಕ್ತಿ ಇರುವ ಸ್ವಯಂ ಸೇವಾ ಸಂಘ, ಯುವಕ ಯುವತಿ ಮಂಡಲಗಳು, ಭಜನಾ ತಂಡಗಳು ತಮ್ಮ ಸಂಸ್ಥೆಯ ಹೆಸರು, ವಿಳಾಸ, ದೂರವಾಣಿ ಸಂಖ್ಯೆಯೊಂದಿಗೆ ಮಾ.31ರ ಒಳಗೆ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮಚಂದ್ರ ಕಾಮತ್ ಮೊ:8105200167 ಅವರನ್ನು ಸಂಪರ್ಕಿಸುವಂತೆ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here