ಶಿವರಾಮ ಕಾರಂತ ಪ್ರೌಢಶಾಲೆಯ ಮುಹಮ್ಮದ್ ಶಾಹಿರ್ ಇನ್ ಸ್ಟೈರ್ ಅವಾರ್ಡ್ ಮಾನಕ್ ಗೆ ಆಯ್ಕೆ

0

ಪುತ್ತೂರು: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಇನ್ ಸ್ಟೈರ್ ಅವಾರ್ಡ್ ಗೆ ಪುತ್ತೂರಿನ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮುಹಮ್ಮದ್ ಶಾಹಿರ್ ಅವರ “SMART UMBRELLA FOR STREET VENDERS” ವಿಜ್ಞಾನ ಮಾದರಿ ಜಿಲ್ಲಾ ಮಟ್ಟದ ಇನ್ಸ್ಪೈರ್ ಅವಾರ್ಡ್ ಮಾನಕ್ ಸ್ಪರ್ಧೆಗೆ ಆಯ್ಕೆಯಾಗಿದೆ.

ಇವರಿಗೆ ಶಾಲಾ ವಿಜ್ಞಾನ ಶಿಕ್ಷಕಿ ವೀಣಾ ಎ.ವಿ. ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here