ಕೌಡಿಚ್ಚಾರು ವಿವೇಕಾನಂದ ಯುವಕ ವೃಂದದಿಂದ ಶ್ರೀಕೃಷ್ಣ ಭಜನಾ ಮಂದಿರಕ್ಕೆ ರೂ.50ಸಾವಿರ ದೇಣಿಗೆ

0

ಅರಿಯಡ್ಕ: ಕೌಡಿಚ್ಚಾರು ವಿವೇಕಾನಂದ ಯುವಕ ವೃಂದದ ವತಿಯಿಂದ ಯುವಕ ವೃಂದದ ಸದಸ್ಯರು ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರಕ್ಕೆ 50 ಸಾವಿರ ರೂಪಾಯಿ ದೇಣಿಗೆ ನೀಡಿರುತ್ತಾರೆ.

ಭಜನಾ ಮಂದಿರದ ಅಧ್ಯಕ್ಷ ರಾಮದಾಸ್ ರೈ ಮದ್ಲ, ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಶಶಿಕುಮಾರ್ ಬಾಲ್ಯೊಟ್ಟು, ಅಧ್ಯಕ್ಷ ವಾಸು ಪೂಜಾರಿ ಗುಂಡ್ಯಡ್ಕ, ಪ್ರಧಾನ ಕಾರ್ಯದರ್ಶಿ ಲೋಕೇಶ್ ರೈ ಅಮೈ, ಭಜನಾ ಸಂಕೀರ್ತನಾ ಸಮಿತಿ ಅಧ್ಯಕ್ಷ ವಿಶ್ವನಾಥ ರೈ ಕುತ್ಯಾಡಿ, ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್ ಕುತ್ಯಾಡಿ, ಕೋಶಾಧಿಕಾರಿ ತಿಲಕ್ ರೈ ಕುತ್ಯಾಡಿ, ವಿವೇಕಾನಂದ ಯುವಕ ವೃಂದದ ಅಧ್ಯಕ್ಷ ಉದಯ್ ರಾಜ್ ಆಕಾಯಿ, ಪ್ರಧಾನ ಕಾರ್ಯದರ್ಶಿ ಪ್ರತೀಕ್ ಆಕಾಯಿ ಖಜಾಂಜಿ ದುರ್ಗಾ ಪ್ರಸಾದ್ ಮುಂಗ್ಲಿಮೂಲೆ ಮತ್ತು ಪದಾಧಿಕಾರಿಗಳು, ಭಜನಾ ಮಂದಿರದ ಆಡಳಿತ ಸಮಿತಿ, ಜೀರ್ಣೋದ್ದಾರ ಸಮಿತಿ, ಭಜನಾ ಸಂಕೀರ್ತನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here