ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಪುತ್ತೂರು ತಾಲೂಕಿಗೆ ಆಮ್ಚಿನಡ್ಕದಲ್ಲಿ ಭವ್ಯ ಸ್ವಾಗತ

0

ಕಾವು:ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಚೈತನ್ಯ ತುಂಬುವ ನಿಟ್ಟಿನಲ್ಲಿ ರಾಜ್ಯವ್ಯಾಪಿ ಹಮ್ಮಿಕೊಂಡಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯನ್ನು ಪುತ್ತೂರು ತಾಲೂಕಿಗೆ ಕಾವು ಅಮ್ಚಿನಡ್ಕ ದಲ್ಲಿ ಭವ್ಯ ಸ್ವಾಗತ ಕೊರಲಾಯಿತು.

ಶಾಸಕ ಸಂಜೀವ ಮಠಂದೂರು ವಿಜಯ ಸಂಕಲ್ಪ ಯಾತ್ರೆಯ ವಾಹನಕ್ಕೆ ಹೂ ಹಾರ ಹಾಕಿ, ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ನನ್ಯ ಅಚ್ಚುತ ಮೂಡಿತ್ತಾಯ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ,ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷರಾದ ಜಗನ್ನಿವಾಸ್ ರಾವ್,ಪ್ರಧಾನ ಕಾರ್ಯದರ್ಶಿ ನಿತೀಶ್ ಶಾಂತಿವನ,ಜಿಲ್ಲಾ ಉಪಾಧ್ಯಕ್ಷ ಬೂಡಿಯರ್ ರಾಧಾಕೃಷ್ಣ ರೈ, ಜಿಲ್ಲಾ ಪ್ರಭಾರಿ ರಾಮದಾಸ್ ಬಂಟ್ವಾಳ, ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ,ಸಂಕಲ್ಪ ಯಾತ್ರೆಯ ಸಂಚಲಕಾರದ ಯತೀಂದ್ರ ಕೊಚ್ಚಿ,ಸುನಿಲ್ ದಡ್ಡು, ಮಂಡಲ ಪದಾಧಿಕಾರಿಗಳಾದ ಲೋಹಿತ್ ಅಮ್ಚಿನಡ್ಕ,ಚಿತ್ರ ಪ್ರಸಾದ್ ರೈ, ನೆಟ್ಟಣಿಗೆ ಮುಡ್ನೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ವಿಜಯ ಕುಮಾರ್ ರೈ ಕೋರಂಗ,ಕಾರ್ಯದರ್ಶಿ ತೀರ್ಥನಂದ ದುಗ್ಗಳ, ಮಾಡ್ನೂರು ಶಕ್ತಿಕೇಂದ್ರ ಸಂಚಾಲಕ ಲೋಕೇಶ್ ಚಾಕೋಟೆ,ಅರಿಯಡ್ಕ ಪಂಚಾಯತ್ ಅಧ್ಯಕ್ಷರಾದ ಸೌಮ್ಯ ಬಾಲ ಸುಬ್ರಹ್ಮಣ್ಯ ಮುಂಡಕೊಚ್ಚಿ,ಉಪಾಧ್ಯಕ್ಷ ಸಂತೋಷ್ ಮಣಿಯಣಿ ಕುತ್ಯಾಡಿ,ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ರಾವ್ ನಿಧಿಮುಂಡ ಪ್ರಮುಖರಾದ ಹರೀಶ್ ಬಿಜತ್ರೆ,ಭಾಸ್ಕರ್ ಬಲ್ಯಾಯ ಕಾವು,ಸಚಿನ್ ಪಾಪೆಮಜಲು,ಶ್ರೀಕಾಂತ್ ಕಾವು,ರಾಜೇಶ್ ರೈ ಪರ್ಪುಂಜ, ಸತೀಶ್ ಪಾಂಬರು, ಭಾಸ್ಕರ್ ರೈ ಕಂಟ್ರಮಜಲು,ಶಿವರಾಂ ಭಟ್ ಬಿರ್ಣಕಜೆ ,ಕಾರ್ಯಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here