ಕಾರಿನಲ್ಲಿ ಗಾಂಜಾ ಮಾರಾಟ: ಆರೋಪಿಗೆ ಜಾಮೀನು

0

ಪುತ್ತೂರು: ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಾ.16ರಂದು ಒಳಮೊಗ್ರು ಗ್ರಾಮದ ಕುಂಡಚ್ಚಗಿರಿ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಸಂಪ್ಯ ಗ್ರಾಮಾಂತರ ಪೊಲೀಸರಿಂದ ಬಂಧಿಸಲ್ಪಟ್ಟು ನ್ಯಾಯಾಂಗ ಬಂಧನದಲ್ಲಿದ್ದ ಅಬೂಬಕ್ಕರ್ ಸಿದ್ದೀಕ್ ಎಂಬಾತನನ್ನು ಪುತ್ತೂರು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.

ಆರೋಪಿಯ ಪರವಾಗಿ ನ್ಯಾಯವಾದಿ ರಮ್ಲತ್ ಎಂ. ಶಾಂತಿನಗರ ವಾದಿಸಿದ್ದರು.

LEAVE A REPLY

Please enter your comment!
Please enter your name here