ಪುತ್ತೂರು ಎ.ಸಿ. ಆಗಿದ್ದ ಹರ್ಷಗುಪ್ತ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

0

ಪುತ್ತೂರು: ಪುತ್ತೂರಿನಲ್ಲಿ‌ ಖಡಕ್ ಎ.ಸಿ.ಯಾಗಿದ್ದ ಮತ್ತು ಆನಂತರ ದ.ಕ. ಜಿಲ್ಲಾಧಿಕಾರಿಯಾಗಿದ್ದ ಹಿರಿಯ ಐ ಎಸ್ ಅಧಿಕಾರಿ ಹರ್ಷಗುಪ್ತ ಅವರು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾ.25 ರಂದು ಭೇಟಿ ನೀಡಿ ಶ್ರೀ ದೇವರ ದರುಶನ‌ ಪಡೆದರು.


ದೇವಳದ ವ್ಯವಸ್ಥಾಪನಾ ಸಮಿತಿ‌ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ರವೀಂದ್ರನಾಥ ರೈ, ರಾಮದಾಸ್ ಗೌಡ, ಪ್ರಧಾನ ಅರ್ಚಕ ವೇ ಮೂ ವಿ ಎಸ್ ಭಟ್ , ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here