ಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ಕಾವೇರಿಚೋಮ ನಾಯ್ಕ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

0

ಸವಣೂರು: ಬೆಂಗಳೂರಿನಲ್ಲಿ ಮಾ 27ರಿಂದ 30ರವರಗೆ ನಡೆದ ರಾಷ್ಟ್ರಮಟ್ಟದ 42ನೇ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕಡಬ ತಾಲೂಕು ಪುಣ್ಚಪ್ಪಾಡಿ ಗ್ರಾಮದ ಅಜಿಲೋಡಿ ನಿವಾಸಿ ಕಾವೇರಿಚೋಮ ನಾಯ್ಕರವರು 5000 ಮೀ. ಓಟದಲ್ಲಿ ತೃತೀಯ ಸ್ಥಾನ ಹಾಗೂ 4*100ಮೀ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here