ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದ ಅರುಣ್ ಕುಮಾರ್ ಪುತ್ತಿಲರಿಂದ ಕಾರ್ಯಕರ್ತರ ಸಭೆ

0

ಪುತ್ತೂರು: ಹಿಂದುತ್ವದ ಹೆಸರಿನಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣಾ ಕಣಕ್ಕಿಳಿದ ಅರುಣ್ ಕುಮಾರ್ ಪುತ್ತಿಲ ಅವರು ವಿವಿಧ ಕಡೆ ಕಾರ್ಯಕರ್ತರ ಸಭೆ ನಡೆಸಿದರು.


ಅರಿಯಡ್ಕ ಗ್ರಾಮದ ಶೇಖಮಲೆಯ ಜಾರೆತ್ತಾರ್ ಪನೆಕ್ಕಳ ಮತ್ತು ಉಪ್ಪಿನಂಡಿಯಲ್ಲಿ ಬಹು ಸಂಖ್ಯಾತ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here