ಕೇಂದ್ರ ಸಚಿವೆ ಭಾರತಿ ಪವಾರ್‌ ಪುತ್ತೂರಿನಲ್ಲಿ-ಮೇ.6 ಕ್ಕೆ ಯೋಗಿ ಆದಿತ್ಯನಾಥ್‌ ಪುತ್ತೂರಿಗೆ

0

ಪ್ರಜಾಪ್ರಭುತ್ವದ ಹಬ್ಬ ಚುನಾವಣೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಕ್ಷೇತ್ರದಾದಂತ್ಯ ಚುನಾವಣೆಯ ಕಾವೇರತೊಡಗಿದೆ.

ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪರವಾಗಿ ಪ್ರಚಾರ ನಡೆಸಲು ಕೇಂದ್ರ ಆರೋಗ್ಯ ಮತ್ತು ಸಮಾಜ ಕಲ್ಯಾಣ ಸಚಿವೆ ಭಾರತಿ ಪವಾರ್‌ ಪುತ್ತೂರಿಗೆ ಆಗಮಿಸಿದ್ದು, ಕ್ಷೇತ್ರದ ವಿವಿದೆಡೆ ಪ್ರಚಾರ ನಡೆಸಲಿದ್ದಾರೆ. ಈ ನಡುವೆ ಸ್ಟಾರ್‌ ಪ್ರಚಾರಕರಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್‌ ಮೇ.6 ಕ್ಕೆ ಪುತ್ತೂರಿನ ಪ್ರಚಾರಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದ್ದು, ಕಾರ್ಯಕರ್ತರಲ್ಲಿ ಹೊಸ ಉತ್ಸಹಕ್ಕೆ ಕಾರಣವಾಗಿದೆ.

LEAVE A REPLY

Please enter your comment!
Please enter your name here