ಆಮ್ ಆದ್ಮಿ ಪಕ್ಷದಿಂದ ಮನೆ ಮನೆ ಪ್ರಚಾರ

0

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಡಾ.ವಿಶುಕುಮಾರ್ ಗೌಡ ಪರವಾಗಿ ದಾರಂದ ಕುಕ್ಕು, ಕೆಮ್ಮಾಯಿ, ಪಡೀಲ್ ಭಾಗದಲ್ಲಿ ಪಕ್ಷದ ಪರ ಬಿರುಸಿನ ಮತ ಪ್ರಚಾರ ನಡೆಯಿತು. ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದ ಕಾರ್ಯಕರ್ತರು ಆಮ್‌ ಆದ್ಮಿ ಪಕ್ಷವನ್ನು ಬೆಂಬಲಿಸುವಂತೆ ಕೋರಿದರು.

LEAVE A REPLY

Please enter your comment!
Please enter your name here