ಮೇ 6 ಪುತ್ತೂರುಗೆ ಯೋಗಿ ಆದಿತ್ಯನಾಥ್

0

ಪುತ್ತೂರು: ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಎಲ್ಲ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ಕಾರ್ಯದಲ್ಲಿ ನಿರತವಾಗಿದ್ದು ಪಕ್ಷದ ನಾಯಕರನ್ನು ಕರೆಸಿ ಚುನಾವಣಾ ಭಾಷಣ ಮಾಡಿಸಿ ಮತಯಾಚಿಸುತ್ತಿವೆ. ಮೇ 6ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುತ್ತೂರುಗೆ ಆಗಮಿಸಿ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳ ಇನ್ನಷ್ಟೆ ನಿಗದಿಯಾಗಬೇಕಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here