ಮುಕ್ವೆ ದರ್ಗಾಕ್ಕೆ ಚಾದರ್‌ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ಅಶೋಕ್‌ ರೈ

0

ಪುತ್ತೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಅಶೋಕ್‌ ಕುಮಾರ್‌ ರೈ ಮುಕ್ವೆ ದರ್ಗಾಕ್ಕೆ ಭೇಟಿ ನೀಡಿ, ಚಾದರ್‌ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಕಾವು ಹೇಮನಾಥ ಶೆಟ್ಟಿ, ಪಕ್ಷದ ಹಲವು ಸ್ಥಳೀಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಮುಕ್ವೆ ಉಮಾಮಹೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಶೇಷ ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here