ಕೆಯ್ಯೂರು ಮಹಿಷಮರ್ದಿಣಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಶೋಕ್‌ ಕುಮಾರ್‌ ರೈ

0

ಪುತ್ತೂರು:ಪುತ್ತೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ,ಕೆಯ್ಯೂರು ಮಹಿಷಮರ್ದಿಣಿ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here