ವಿಟ್ಲ ಗೇರುಬೀಜ ಫ್ಯಾಕ್ಟರಿಯಲ್ಲಿ ಆಶಾ ತಿಮ್ಮಪ್ಪ ಗೌಡ ಮತಯಾಚನೆ

0

ಪುತ್ತೂರು: ಭಾರತೀಯ ಜನತಾ ಪಕ್ಷದ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ವಿಟ್ಲದ ವೆಂಕಟೇಶ್ವರ ಫ್ರೋಪಸರ್, ಗೇರು ಬೀಜ ಫ್ಯಾಕ್ಟರಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ವೇಳೆ ಪಕ್ಷದ ಮುಖಂಡರಾದ ಕಿಶೋರ್ ಬೊಟ್ಯಾಡಿ, ರವಿಚಂದ್ರ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here