ಸವಣೂರು ಕೆಡೆಂಜಿ, ಆರೇಲ್ತಡಿ ವ್ಯಾಪ್ತಿಯಲ್ಲಿ ಬಿಜೆಪಿಯಿಂದ ಮತಯಾಚನೆ

0

ಪುತ್ತೂರು: ಸವಣೂರು, ಕೆಡೆಂಜಿ, ಆರೇಲ್ತಡಿ ಪರಿಸರದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿರವರ ಪರವಾಗಿ ಮನೆ ಮನೆ ಭೇಟಿ ಮಾಡಿ ಮತಯಾಚನೆ ಮಾಡಲಾಯಿತು.

ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ, ಸದಸ್ಯ ತೀರ್ಥರಾಮ ಕೆಡೆಂಜಿ, ಸವಣೂರು ಸಿ.ಎ, ಬ್ಯಾಂಕ್ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಸವಣೂರು ಹಾಲು ಉತ್ಪಾ ದಕರ ಸಹಕಾರ ಸಂಘದ ಉಪಾಧ್ಯಕ್ಷ ಗೋಪಾಲಕೃಷ್ಣ ಗೌಡ, ನಿರ್ದೇಶಕ ಪ್ರಕಾಶ್ ಕುದ್ಮನಮಜಲು, ಹೇಮ ಆರೇಲ್ತಡಿ, ಲಿಂಗಪ್ಪ, ಸಂತೋಷ್ ಆರೇಲ್ತಡಿ, ಉಮೇಶ್ ಆರೇಲ್ತಡಿ, ಶರತ್ ಬೇರಿಕೆ ಸಹಿತ ಅನೇಕ ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here