ಮಂಜುನಾಥ ನಗರ, ಬಂಬಿಲ ವ್ಯಾಪ್ತಿಯಲ್ಲಿ ಬಿಜೆಪಿಯಿಂದ ಮತಯಾಚನೆ

0

ಪುತ್ತೂರು: ಪಾಲ್ತಾಡಿ ಗ್ರಾಮದ ಮಂಜುನಾಥನಗರ, ಬಂಬಿಲ ಪರಿಸರದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿರವರ ಪರವಾಗಿ ಮನೆ ಮನೆ ಭೇಟಿ ಮಾಡಿ ಮತ ಯಾಚನೆ ಮಾಡಲಾಯಿತು.

ಸುಳ್ಯ ಮಂಡಲ ಬಿಜೆಪಿ ಕಾರ್ಯದರ್ಶಿ ಇಂದಿರಾ ಬಿ.ಕೆ. ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ, ಬಿಜೆಪಿ ಮುಖಂಡ ಅನ್ನಪೂರ್ಣ ಪ್ರಸಾದ್ ರೈ ಸಹಿತ ಅನೇಕ ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here