ಬೊಬ್ಬೆಕೇರಿ ದರ್ಖಾಸು ಮಾರಿಯಮ್ಮ ದೇವಸ್ಥಾನಕ್ಕೆ ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭೇಟಿ – ಕಾರ್ಯಕರ್ತರ ಸಭೆ

0

ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಬೊಬ್ಬೆಕೇರಿ ದರ್ಖಾಸು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ಕಾರ್ಯಕರ್ತರ ಸಭೆ ನಡೆಯಿತು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ವೆಂಕಟ್ ವಲಳಂಬೆ, ಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿ ಇಂದಿರಾ ಬಿ . ಕೆ, ಅಭ್ಯರ್ಥಿ ಪ್ರಮುಖ್ ವಿನಯ ಮುಳುಗಾಡು, ಸವಣೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅನೂಪ್ ಆಳ್ವ, ಕಾಣಿಯೂರು ಗ್ರಾ. ಪಂ. ಅಧ್ಯಕ್ಷೆ ಲಲಿತಾ ದರ್ಖಾಸು, ಜಿ. ಪಂ. ಮಾಜಿ ಸದಸ್ಯೆ ಪ್ರಮೀಳಾ ಜನಾರ್ದನ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುರಳಿಧರ ಪುಣ್ಚತ್ತಾರು, ಮುರುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಕುಸುಮ ಶೆಟ್ಟಿ,ನಾಗೇಶ್ ರೈ ಮಾಳ, ಧರ್ಮೇಂದ್ರ ಗೌಡ ಕಟ್ಟತ್ತಾರು, ರಾಮಣ್ಣ ಗೌಡ ಮುಗರಂಜ, ಅನಂತ ಬೈಲಂಗಡಿ,ಪುಟ್ಟಣ್ಣ ಗೌಡ ಮುಗರಂಜ, ಲಕ್ಷ್ಮಣ ಗೌಡ ಮುಗರಂಜ, ಸುಂದರ ಬೆದ್ರಾಜೆ, ಯಶವಂತ ಕೇಪುಳಗುಡ್ಡೆ, ಚೆನ್ನಕೇಶವ ಬೆಂಗಡ್ಕ, ಸದಾಶಿವ ದರ್ಖಾಸು, ಉಲ್ಲಾಸ್ ದರ್ಖಾಸು, ಚನಿಯ ದರ್ಖಾಸು, ಪರಮೇಶ್ವರ ಬೆದ್ರಂಗಳ, ಶಂಕರ್ ದರ್ಖಾಸು, ರಮೇಶ್ ಉಪ್ಪಡ್ಕ, ಬಾಬು ದರ್ಖಾಸು, ಸೋಮನಾಥ ದರ್ಖಾಸು ಮತ್ತಿತರರು ಉಪಸ್ಥಿತರಿದ್ದರು. ಕಾಣಿಯೂರು ಗ್ರಾ. ಪಂ. ಸದಸ್ಯ ಪ್ರವೀಣ್ ಚಂದ್ರ ರೈ ಕುಮೇರು ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here