ಎಸ್ ಡಿಪಿಐ ಯಿಂದ ಬನ್ನೂರು, ಪುಣಚದಲ್ಲಿ ಬಿರುಸಿನ ಪ್ರಚಾರ

0

ಪುತ್ತೂರು: ಮೇ.10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪ್ರವೀಣ್‌ ನೆಟ್ಟಾರು ಹತ್ಯಾ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎಸ್ ಡಿಪಿಐ ಅಭ್ಯರ್ಥಿ ಶಾಫಿ ಬಳ್ಳಾರೆ ಪರ ಪಕ್ಷದ ಕಾರ್ಯಕರ್ತರು ಬನ್ನೂರು ಮತ್ತು ಪುಣಚದಲ್ಲಿ ಮನೆ ಮನೆಗೆ ತೆರಳಿ ಬಿರುಸಿನ ಪ್ರಚಾರ ನಡೆಸಿ ಮತ ನೀಡಿ ಬೆಂಬಲಿಸುವಂತೆ ಕೋರಿದರು.

LEAVE A REPLY

Please enter your comment!
Please enter your name here