ಉಪ್ಪಿನಂಗಡಿಯಲ್ಲಿ ಬಿಜೆಪಿ ಬೃಹತ್ ರ‍್ಯಾಲಿ- ಮತಯಾಚನೆ

0

ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಬಿಜೆಪಿ ಮತಯಾಚನೆ ಕಾರ್ಯಕ್ರಮ ಉಪ್ಪಿನಂಗಡಿಯಲ್ಲಿ ನಡೆಯುತ್ತಿದೆ.
ಉಪ್ಪಿನಂಗಡಿ ಗಾಂಧಿ ಪಾರ್ಕಿನಿಂದ ರ‍್ಯಾಲಿ ಹೊರಟು ರಾಜಬಿಧಿಗಳಲ್ಲಿ ಸಾಗಿ ಹೊಸ ಬಸ್ ನಿಲ್ದಾಣದ ತನಕ ಸಾಗಲಿದೆ. ಅಲ್ಲಿ ಮತಯಾಚನೆ ಕಾರ್ಯಕ್ರಮ ನಡೆಯಲಿದೆ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಇನ್ನೀತರ ಗಣ್ಯರು ಭಾಗವಹಿಸಿದ್ದಾರೆ.

LEAVE A REPLY

Please enter your comment!
Please enter your name here