ರಾಜ್ಯ ವಿಧಾನ ಸಭಾ ಚುನಾವಣೆ [email protected]

0

ಪುತ್ತೂರು: ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ರಾಜ್ಯದ 125 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, 69 ಕ್ಷೇತ್ರಗಳಲ್ಲಿ ಬಿಜೆಪಿ, 24 ಕ್ಷೇತ್ರಗಳಲ್ಲಿ ಜೆಡಿಎಸ್‌, 6 ಕ್ಷೇತ್ರಗಳಲ್ಲಿ ಇತರರು ಮುನ್ನಡೆ ಸಾಧಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಂದುವರಿದಿದೆ.

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ, 1ರಲ್ಲಿ ಗೆಲುವು. 1 ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ.

ಪುತ್ತೂರು- ಮುನ್ನಡೆ-ಅಶೋಕ್‌ ಕುಮಾರ್ ರೈ (52255) , ಹಿನ್ನಡೆ-ಅರುಣ್‌ ಕುಮಾರ್‌ ಪುತ್ತಿಲ (51999) ಆಶಾ ತಿಮ್ಮಪ್ಪ ಗೌಡ(31304)-13th Round

ಸುಳ್ಯ- ಮುನ್ನಡೆ- ಭಾಗೀರಥಿ ಮುರುಳ್ಯ- ಗೆಲುವು

ಬೆಳ್ತಂಗಡಿ- ಮುನ್ನಡೆ- ಹರೀಶ್‌ ಪೂಂಜ- ಗೆಲುವು

ಮಂಗಳೂರು ಉತ್ತರ- ಮುನ್ನಡೆ – ಭರತ್‌ ಶೆಟ್ಟಿ- ಗೆಲುವು

ಮಂಗಳೂರು( ಉಳ್ಳಾಲ)- ಯು.ಟಿ ಖಾದರ್‌ – ಗೆಲುವು

ಮಂಗಳೂರು- ದಕ್ಷಿಣ – ವೇದವ್ಯಾಸ ಕಾಮತ್‌- ಗೆಲುವು

ಬಂಟ್ವಾಳ- ಮುನ್ನಡೆ- ರಾಜೇಶ್‌ ನಾಯಕ್‌ (70239), ಹಿನ್ನಡೆ- ರಮಾನಾಥ ರೈ(59120)

ಮೂಡಬಿದಿರೆ-ಮುನ್ನಡೆ- ಉಮಾನಾಥ್‌ ಕೋಟ್ಯಾನ್ ಗೆಲುವು

LEAVE A REPLY

Please enter your comment!
Please enter your name here