ಉಪ್ಪಿನಂಗಡಿ: ಶ್ರೀನಿವಾಸ ಯು ನಿಧನ

0

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಎನ್. ಅವರ ತಂದೆ ಶ್ರೀನಿವಾಸ ಯು. ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಮುಂಜಾನೆ ನಿಧನರಾದರು.


ಅನಾರೋಗ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

LEAVE A REPLY

Please enter your comment!
Please enter your name here