![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು:ಮಂಗಳೂರು ಶಾರದಾ ವಿದ್ಯಾಲಯದ ಹಳೆ ವಿದ್ಯಾರ್ಥಿನಿ ಆರಾಧ್ಯ ಶೆಟ್ಟಿ ನೀಟ್ ಪರೀಕ್ಷೆಯಲ್ಲಿ 606/720 ಅಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಆರಾಧ್ಯ ಶೆಟ್ಟಿ, ಕಾವು ಹೇಮನಾಥ್ ಶೆಟ್ಟಿಯವರ ಸಹೋದರ ಎಡಪದವು ವಿವೇಕಾನಂದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರೇಮನಾಥ ಶೆಟ್ಟಿ ಮತ್ತು ಪ್ರಾಂಶುಪಾಲೆ ಕಿಶೋರಿ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾರೆ.
![](https://puttur.suddinews.com/wp-content/uploads/2023/06/b8345ae0-6f95-4dec-b568-d2d0cb1bf44d.jpg)