ವಿಟ್ಲ: ಖಾಸಗಿ ಬಸ್ ಚಾಲಕ ಹೃದಯಾಘಾತದಿಂದ ನಿಧನ

0

ವಿಟ್ಲ : ವ್ಯಕ್ತಿಯೋರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ನಡೆದಿದೆ. ಚಾಲಕರಾಗಿದ್ದ ರಮೇಶ್ ಮೃತಪಟ್ಟವರು.


ರಮೇಶ್ ರವರು ಮಣಿಕಂಠ ಹೆಸರಿನ ಖಾಸಗಿ ಬಸ್ ನಲ್ಲಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಸೌಮ್ಯ ಸ್ವಭಾವದವರಾದ ರಮೇಶ್ ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here