ಈಶ್ವರಮಂಗಲ: ಸಿರಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗ ಸಂಸ್ಥೆಯಾದ ಸಿರಿ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಈಶ್ವರಮಂಗಲದಲ್ಲಿ ಶುಭಾರಂಭಗೊಂಡಿತು. ಗ್ರಾಮ ಪಂಚಾಯತ್ ಅಧ್ಯಕ್ಷ ರಮೇಶ್ ರೈ ಸಂತ್ಯ ದೀಪ ಬೆಳಗಿಸಿ ಉದ್ಘಾಟಿಸಿದರು.

ಸಿರಿ ಸಂಸ್ಥೆಯ ಸುದೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು

ಈ ಸಂದರ್ಭ ದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಾಮ ಮೇನಾಲ , ಪ್ರಗತಿ ಬಂದು ಸ್ವಸಹಾಯ ಸಂಘಗಳ ವಲಯ ಅಧ್ಯಕ್ಷ ದಿನೇಶ್ ರೈ ಕುತ್ಯಲ , ವಲಯ ಮೇಲ್ವಿಚಾರಕ ಹರೀಶ್ ಕುಲಾಲ್, ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಸುಂದರ್ ಜಿ ಕಾರ್ಯಕ್ರಮ ಸ್ವಾಗತಿಸಿ, ಸೇವಾಪ್ರತಿನಿಧಿ ವಿದ್ಯಾ ವಂದಿಸಿ, ಕರ್ನೂರು ಸೇವಾಪ್ರತಿನಿಧಿ ಕುಸುಮ ಮತ್ತು ಸಿರಿ ಸಂಸ್ಥೆಯ ಸತೀಶ್ ಸಹಕರಿಸಿದರು.

LEAVE A REPLY

Please enter your comment!
Please enter your name here