ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯಾದ ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ- ಅಭಿನಂದನೆ

0

ಕಾಣಿಯೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ಕೆಪಿಸಿಸಿ ಸದಸ್ಯ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀ ಬಿಲ್ಲವ ಸಂಘದ ಅಧ್ಯಕ್ಷ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅಭಿನಂದನೆ ಸಲ್ಲಿಸಿ, ವಿವಿಧ ಅಭಿವೃದ್ಧಿಗಳ ಬೇಡಿಕೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ತಾ. ಪಂ. ಮಾಜಿ ಉಪಾಧ್ಯಕ್ಷ ಶೀನಪ್ಪ ಗೌಡ ಬೈತಡ್ಕ, ಅವಿನಾಶ್ ಬೈತಡ್ಕ, ಜಯಪ್ರಕಾಶ್ ಸುಬ್ರಹ್ಮಣ್ಯ, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here