ಜುಲೈ 8: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

0

ಪುತ್ತೂರು : ಜಿಡೆಕಲ್ಲು ಸ.ಪ್ರ.ದ.ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಜು.8 ರಂದು ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಸಭಾಭವನ, ನಡೆಯಲಿದೆ.

ಅಧ್ಯಕ್ಷತೆಯನ್ನು ಶಾಸಕ ,ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಅಶೋಕ್ ಕುಮಾರ್ ರೈ ವಹಿಸಲಿದ್ದು , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ “ತುಳುನಾಡ ರಂಗಬೊಳ್ಳಿ” ಚಲನಚಿತ್ರ ಹಾಸ್ಯ ಕಲಾವಿದ ರವಿ ರಾಮಕುಂಜ ಹಾಗೂ ನಗರ ಠಾಣಾ ಪೋಲಿಸ್ ಉಪ ನಿರೀಕ್ಷಕ ಶ್ರೀಕಾಂತ್ ರಾಥೋಡ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಕಾಲೇಜು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here