ಜು.16: ಕೊಕ್ಕಡ ಮಾಯಿಲಕೋಟೆಯಲ್ಲಿ ಸಂಕ್ರಮಣ ಪೂಜೆ, ಕಲ್ಲುರ್ಟಿ ಅಗೇಲು ಸೇವೆ

0

ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ಜು.16ರಂದು ಬೆಳಿಗ್ಗೆ 11.30ಕ್ಕೆ ಸಂಕ್ರಮಣ ಪೂಜೆ, ಮಧ್ಯಾಹ್ನ ಕಲ್ಲುರ್ಟಿ ಅಗೇಲು ಸೇವೆ ನಡೆಯಲಿದೆ.


ದೈವಸ್ಥಾನದಲ್ಲಿ ಪ್ರತಿ ಸಂಕ್ರಮಣದಂದು ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ ನಡೆಯಲಿದೆ. ಅಗೇಲು ಸೇವೆ ಮಾಡಿಸುವವರು ಮೊ: 9731150205, 9964788173ಗೆ ತಿಳಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here