ʼದಿ ಗ್ರೇಟ್ ಸನ್ ಆಫ್ ಇಂಡಿಯಾ ಪ್ರಶಸ್ತಿʼ ಪಡೆದ ವಿಧಾನಸಭೆಯ ಸಭಾಧ್ಯಕ್ಷ ಯುಟಿ ಖಾದರ್‌ ಅವರಿಗೆ ಸುಳ್ಯ, ಕಡಬ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಿಂದ ಗೌರವಾರ್ಪಣೆ

0

ಪುತ್ತೂರು: ದಿ ಗ್ರೇಟ್ ಸನ್ ಆಫ್ ಇಂಡಿಯಾ ಅವಾರ್ಡ್ ಪಡೆದಿರುವ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರನ್ನು ಅಲ್ಪಸಂಖ್ಯಾತರ ಸಹಕಾರಿ ಸಂಘದ ಅಧ್ಯಕ್ಷರು, ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮೊಹಮ್ಮದ್ ಇಕ್ಬಾಲ್ ಎಲಿಮಲೆ, ಮಾಜಿ ಜಿಲ್ಲಾ ಪರಿಷತ್ ಸದಸ್ಯರು, ಕಡಬ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಹಾಜಿ ಸೈಯದ್ ಮೀರಾ ಸಾಹೇಬ್, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಕಾರ್ಯಾಧ್ಯಕ್ಷ ಅಬ್ದುಲ್ ಜಲೀಲ್ ಬೈತಡ್ಕರವರು ಯು.ಟಿ ಖಾದರ್ ನಿವಾಸದಲ್ಲಿ ಭೇಟಿಯಾಗಿ ಅಭಿನಂದಿಸಿ ಗೌರವಿಸಿದರು.

LEAVE A REPLY

Please enter your comment!
Please enter your name here