ಪುಣ್ಚತ್ತಾರು ರಾಜ್ಯ ಹೆದ್ದಾರಿ ಸೇತುವೆ ಮುಳುಗಡೆ – ವಾಹನ ಸಂಚಾರ ಅಸ್ತವ್ಯಸ್ತ

0

ಕಾಣಿಯೂರು: ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪ ಪುಣ್ಚತ್ತಾರು ಸೇತುವೆ ಮುಳುಗಡೆಯಾದ ಘಟನೆ ಜು.24ರಂದು ನಡೆದಿದ್ದು, ಪರಿಣಾಮ ರಸ್ತೆ ಬ್ಲಾಕ್ ಆಗಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು.

LEAVE A REPLY

Please enter your comment!
Please enter your name here