ಸುಳ್ಯ ತಾಲೂಕಿನ ಐವರ್ನಾಡು ಪ್ರದೇಶದಲ್ಲಿ ಮಿನುಗಾರರಿಗೆ ಒಂದು ದಿನದ ಸಿಹಿನೀರು ಮುತ್ತು ಕೃಷಿ ಕುರಿತು ತರಬೇತಿ ಕಾರ್ಯಕ್ರಮ

0

ಪುತ್ತೂರು: ಮಿನುಗಾರಿಕೆ ಇಲಾಖೆ ವತಿಯಿಂದ ಆಗಸ್ಟ್‌ 2023ರ ಮಾಹೆಯ ಮೊದಲ ವಾರದಲ್ಲಿ ಸುಳ್ಯ ತಾಲೂಕಿನ ಐವರ್ನಾಡು ಪ್ರದೇಶದಲ್ಲಿ ಮಿನುಗಾರರಿಗೆ ಒಂದು ದಿನದ ಸಿಹಿನೀರು ಮುತ್ತು ಕೃಷಿ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಸಕ್ತ ಮೀನು ಕೃಷಿಕರು/ಸಾರ್ವಜನಿಕರು ಕೂಡಲೇ ತಮ್ಮ ಹೆಸರನ್ನು ಪುತ್ತೂರು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ನೋಂದಾಯಿಸುವಂತೆ ತಿಳಿಸಿದೆ. ಸಂಪರ್ಕಕ್ಕಾಗಿ-7204663270

LEAVE A REPLY

Please enter your comment!
Please enter your name here